ಸಾಮಾಜಿಕ ಜಾಲತಾಣಗಳ ದುರ್ಬಳಕೆ ತಡೆಯಲು ಈ ತಿದ್ದುಪಡಿಯನ್ನು ತರಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದ್ದರೂ, ಸುಗ್ರೀವಾಜ್ಞೆಯಲ್ಲಿ ‘ಯಾವುದೇ ಮಾದರಿಯ ಸಂವಹನ’ ಎನ್ನುವ ಪ್ರಸ್ತಾಪವಿದ್ದ ಕಾರಣ, ಮಾಧ್ಯಮ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಸರ್ಕಾರ ಈ ತಿದ್ದುಪಡಿ ತಂದಿದೆಎನ್ನುವ ವಿರೋಧ ವ್ಯಕ್ತವಾಗಿತ್ತು.