ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಔರಂಗಜೇಬ್‌ಗೆ ಫಡಣವೀಸ್‌ ಹೋಲಿಕೆ: ಮಹಾರಾಷ್ಟ್ರ ವಿಧಾನಮಂಡಲದ ಉಭಯ ಸದನಗಳಲ್ಲಿ ಗದ್ದಲ

ವಿವಾದ ಸೃಷ್ಟಿಸಿದ ಹರ್ಷವರ್ಧನ್‌ ವಸಂತರಾವ್‌ ಸಪಕಾಳ್ ಹೇಳಿಕೆ; ಕಾಂಗ್ರೆಸ್‌ ಸಮರ್ಥನೆ
Published : 17 ಮಾರ್ಚ್ 2025, 23:26 IST
Last Updated : 17 ಮಾರ್ಚ್ 2025, 23:26 IST
ಫಾಲೋ ಮಾಡಿ
Comments
ಔರಂಗಜೇಬ್‌ ಒಬ್ಬ ಕ್ರೂರ ಆಡಳಿತಗಾರ. ಈಗ ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಕೂಡ ಅಷ್ಟೇ ಸಮಾನವಾದ ಕ್ರೂರ ಆಡಳಿತಗಾರರು. ಅವರು ಯಾವಾಗಲೂ ಧರ್ಮ ಆಧಾರಿತ ವಿಚಾರವನ್ನು ಬೆಂಬಲಿಸುತ್ತಾರೆ. ಆದರೆ ಸರಪಂಚ್‌ ಸಂತೋಷ್‌ ದೇಶ್‌ಮುಖ್‌ ಕೊಲೆ ಪ್ರಕರಣದ ಬಗ್ಗೆ ಏನೂ ಮಾಡುತ್ತಿಲ್ಲ.
–ಹರ್ಷವರ್ಧನ್‌ ವಸಂತರಾವ್‌ ಸಪಕಾಳ್‌–ಮಹಾರಾಷ್ಟ್ರ ಕಾಂಗ್ರೆಸ್‌ ಘಟಕದ ಅಧ್ಯಕ್ಷ  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT