<p><strong>ಕೊಚ್ಚಿ:</strong> ಡಾ.ವಂದನಾ ದಾಸ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೋರಿ ಅವರ ಕುಟುಂಬದವರು ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಮೇ 10 ರಂದು ಕೊಟ್ಟಾರಕರ ತಾಲ್ಲೂಕು ಆಸ್ಪತ್ರೆಗೆ ಪೊಲೀಸರು ಚಿಕಿತ್ಸೆಗಾಗಿ ಕರೆತಂದಿದ್ದ ಆರೋಪಿಯೊಬ್ಬ ಕತ್ತರಿಯಿಂದ ಇರಿದು ವಂದನಾ ಅವರನ್ನು ಹತ್ಯೆ ಮಾಡಿದ್ದ.</p>.<p>‘ಕೊಟ್ಟಾರಕರ ಪೊಲೀಸರು ಎಫ್ಐಎಸ್ ತಿರುಚಿದ್ದಾರೆ ಮತ್ತು ತಮ್ಮ ಕಡೆಯಿಂದಾದ ಲೋಪವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ’ ಎಂದು ಅರ್ಜಿಯಲ್ಲಿ ವಂದನಾ ಅವರ ಕುಟುಂಬದವರು ಆರೋಪಿಸಿದ್ದಾರೆ.</p>.<p>‘ಈ ಪ್ರಕರಣದಲ್ಲಿ ಸಾಕ್ಷ್ಯ ನಾಶವಾಗುವುದಕ್ಕೂ ಮುನ್ನ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು’ ಎಂದೂ ಅರ್ಜಿಯಲ್ಲಿ ಕೋರಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಡಾ.ವಂದನಾ ದಾಸ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೋರಿ ಅವರ ಕುಟುಂಬದವರು ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಮೇ 10 ರಂದು ಕೊಟ್ಟಾರಕರ ತಾಲ್ಲೂಕು ಆಸ್ಪತ್ರೆಗೆ ಪೊಲೀಸರು ಚಿಕಿತ್ಸೆಗಾಗಿ ಕರೆತಂದಿದ್ದ ಆರೋಪಿಯೊಬ್ಬ ಕತ್ತರಿಯಿಂದ ಇರಿದು ವಂದನಾ ಅವರನ್ನು ಹತ್ಯೆ ಮಾಡಿದ್ದ.</p>.<p>‘ಕೊಟ್ಟಾರಕರ ಪೊಲೀಸರು ಎಫ್ಐಎಸ್ ತಿರುಚಿದ್ದಾರೆ ಮತ್ತು ತಮ್ಮ ಕಡೆಯಿಂದಾದ ಲೋಪವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ’ ಎಂದು ಅರ್ಜಿಯಲ್ಲಿ ವಂದನಾ ಅವರ ಕುಟುಂಬದವರು ಆರೋಪಿಸಿದ್ದಾರೆ.</p>.<p>‘ಈ ಪ್ರಕರಣದಲ್ಲಿ ಸಾಕ್ಷ್ಯ ನಾಶವಾಗುವುದಕ್ಕೂ ಮುನ್ನ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು’ ಎಂದೂ ಅರ್ಜಿಯಲ್ಲಿ ಕೋರಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>