ಏತನ್ಮಧ್ಯೆ, ಮುಜಾಫ್ಫರ್ನಗರ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಸಂಜೀವ್ ಬಾಲ್ಯನ್ ಅವರು, ಹೊಸ ಮೂರು ಕೃಷಿ ಕಾಯ್ದೆಗಳು ರೈತರಿಗೆ ಪ್ರಯೋಜನಕಾರಿಯಾಗಲಿವೆ. ಒಂದು ವೇಳೆ ಈ ಕಾಯ್ದೆಗಳಿಂದಾಗಿ ಒಬ್ಬ ರೈತ ಜಮೀನು ಕಳೆದುಕೊಂಡರೂ ನಾನು ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.