ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ದೇಶದಾದ್ಯಂತ ನಡೆದ ಚಕ್ಕಾ ಜಾಮ್‌ ಅಂತ್ಯ
LIVE

ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಠಿಕಾಣಿ ಹೂಡಿರುವ ರೈತರು ಇಂದು ದೇಶವ್ಯಾಪಿ 'ಚಕ್ಕಾ ಜಾಮ್‌' ಪ್ರತಿಭಟನೆಗೆ ಕರೆ ನೀಡಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12 ರಿಂದ 3ರ ನಡುವೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡಲು ರೈತರು ನಿರ್ಧರಿಸಿದ್ದಾರೆ. ಜನವರಿ 26 ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ್ದ ಟ್ರ್ಯಾಕ್ಟರ್ ಪೆರೇಡ್‌, ಹಿಂಸಾಚಾರಕ್ಕೆ ತಿರುಗಿತ್ತು. ಹೀಗಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿಯಲ್ಲಿ ರೈತರ ಸಂಚಾರವನ್ನು ತಡೆಯಲು ರಸ್ತೆಗಳಲ್ಲಿ ಮೊಳೆ, ಕಾಂಕ್ರೀಟ್ ಬ್ಯಾರಿಕೇಡ್ ಹಾಗೂ ತಂತಿಗಳನ್ನು ಸ್ಥಾಪಿಸಲಾಗಿದೆ. ಗಾಜಿಪುರ, ಟಿಕ್ರಿ ಹಾಗೂ ಸಿಂಘು ಗಡಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
Published : 6 ಫೆಬ್ರುವರಿ 2021, 3:25 IST
ಫಾಲೋ ಮಾಡಿ
13:2706 Feb 2021

ದೆಹಲಿ ಗಡಿಯಲ್ಲಿ ಭದ್ರತೆ ಮುಂದುವರಿಕೆ

13:2406 Feb 2021

ಚಕ್ಕಾ ಜಾಮ್‌ ಅಂತ್ಯ

12:3806 Feb 2021

ಕಲ್ಬುರ್ಗಿ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ

12:3706 Feb 2021

ಮಂಗಳೂರು–ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ

11:2306 Feb 2021

ರೈತರಿಂದ ಚಕ್ಕಾ ಜಾಮ್‌: ದೆಹಲಿಯ ಗಡಿಗಳಲ್ಲಿ ಮತ್ತೆ ಇಂಟರ್ನೆಟ್‌ ಸ್ಥಗಿತ

09:5906 Feb 2021

ರೈತರ ಹೋರಾಟದ ಹಿಂದೆ 'ಅಂತರರಾಷ್ಟ್ರೀಯ ಪಿತೂರಿ' ಆರೋಪಕ್ಕೆ‌ ಟಿಕಾಯತ್‌ ಆಕ್ರೋಶ

09:2506 Feb 2021

ತುಮಕೂರಿನಲ್ಲಿ ಚಕ್ಕಾ ಜಾಮ್ ಪ್ರತಿಭಟನೆ

09:1906 Feb 2021

ಮಂಗಳೂರು–ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ

09:0206 Feb 2021

ಹೊಸಪೇಟೆ-ಕಂಪ್ಲಿ‌ ಹೆದ್ದಾರಿಯಲ್ಲಿ ಪ್ರತಿಭಟನೆ

08:5806 Feb 2021

ಪ್ರತಿಭಟನಕಾರರ ಬಂಧನ

ADVERTISEMENT
ADVERTISEMENT