ಈ ನಡುವೆ ರೈತರ ಸಮಸ್ಯೆಗಳನ್ನು ಯಾವುದೇ ವಿಳಂಬ ಮಾಡದೇ ಸರ್ಕಾರ ತಕ್ಷಣ ಬಗೆಹರಿಸಬೇಕೆಂದು ಎಸ್ಕೆಎಂ ಒತ್ತಾಯಿಸಿದೆ. ರೈತರ ಹೋರಾಟದ ಬೇಡಿಕೆಗಳನ್ನು ಈಡೇರಿಸುವ ಬದಲು ಬಿಜೆಪಿ ಅದನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ. ಆಡಳಿತ ಪಕ್ಷದ ಈ ನೀತಿಯನ್ನು ಎಸ್ಕೆಎಂ ಖಂಡಿಸುತ್ತಿದ್ದು, ರೈತರ ಸಮಸ್ಯೆಗಳನ್ನು ಯಾವುದೇ ವಿಳಂಬ ಮಾಡದೇ ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿದೆ.