‘ದೆಹಲಿ ಗಡಿ ಪ್ರದೇಶಗಳಾದ ಸಿಂಘು, ತಿಕ್ರಿ ಮತ್ತು ಗಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಪ್ರತಿನಿಧಿಸುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಸಂಘಟನೆಯನ್ನು ಸರ್ಕಾರವು ಮಾತುಕತೆಗೆ ಆಹ್ವಾನಿಸಬೇಕು. ಹಾಗಿದ್ದಲ್ಲಿ ಮಾತ್ರ ಸರ್ಕಾರದೊಂದಿಗಿನ ಮಾತುಕತೆಯು ಪುನರಾರಂಭಗೊಳ್ಳಲಿದೆ’ ಎಂದು ಅವರು ಹೇಳಿದ್ದಾರೆ.