<p><strong>ಫಾಗ್ವಾರ (ಪಂಜಾಬ್)</strong>: ಶನಿವಾರದಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಪಂಜಾಬ್ ಸರ್ಕಾರ ಮಾತುಕತೆಗೆ ಆಹ್ವಾನಿಸಿದೆ. ಹೀಗಾಗಿ ಭಾರತೀಯ ರೈತ ಒಕ್ಕೂಟ (ಡಯೋಬ) ಪ್ರತಿಭಟನೆಯನ್ನು ಮುಂದೂಡಿದೆ.</p>.<p>ಕೃಷಿ ಸಚಿವ ಕುಲದೀಪ್ ಸಿಂಗ್ ಧಲಿವಾಲ್ ಅವರು, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಸೆಪ್ಟೆಂಬರ್ 20ರಂದು ಸಭೆ ನಡೆಸಲಿದ್ದಾರೆ ಎಂದುಭಾರತೀಯ ರೈತ ಒಕ್ಕೂಟದ ಡಯೋಬ ಭಾಗದ ಅಧ್ಯಕ್ಷ ಮಂಜೀತ್ ಸಿಂಗ್ ರೈ ತಿಳಿಸಿದ್ದಾರೆ.</p>.<p>ಡಯೋಬ ಭಾಗದ ರೈತರಿಗೆ ಪಾವತಿಸಬೇಕಿರುವ ₹ 72 ಕೋಟಿ ಬಾಕಿ ಪಾವತಿಸುವಂತೆ ಮತ್ತು 60 ಲಕ್ಷ ಕ್ವಿಂಟಾಲ್ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿರುವ ಫಾಗ್ವಾರ ಸಕ್ಕರೆ ಕಾರ್ಖಾನೆಯನ್ನುಕೂಡಲೇ ಆರಂಭಿಸುವಂತೆ ಒತ್ತಾಯಿಸಲಾಗುತ್ತಿದೆ ಬಿಕೆಯು ಪ್ರಧಾನ ಕಾರ್ಯದರ್ಶಿ ಸತ್ನಾಮ್ ಸಿಂಗ್ ಸಹನಿ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cbi-ed-unnecessarily-troubling-everyone-delhi-cm-arvind-kejriwal-972511.html" itemprop="url" target="_blank">ಇ.ಡಿ ಅನಗತ್ಯವಾಗಿ ತೊಂದರೆ ಕೊಡುತ್ತಿದೆ: ಅರವಿಂದ ಕೇಜ್ರಿವಾಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫಾಗ್ವಾರ (ಪಂಜಾಬ್)</strong>: ಶನಿವಾರದಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತ ಸಂಘಟನೆಗಳ ಪ್ರತಿನಿಧಿಗಳನ್ನು ಪಂಜಾಬ್ ಸರ್ಕಾರ ಮಾತುಕತೆಗೆ ಆಹ್ವಾನಿಸಿದೆ. ಹೀಗಾಗಿ ಭಾರತೀಯ ರೈತ ಒಕ್ಕೂಟ (ಡಯೋಬ) ಪ್ರತಿಭಟನೆಯನ್ನು ಮುಂದೂಡಿದೆ.</p>.<p>ಕೃಷಿ ಸಚಿವ ಕುಲದೀಪ್ ಸಿಂಗ್ ಧಲಿವಾಲ್ ಅವರು, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಸೆಪ್ಟೆಂಬರ್ 20ರಂದು ಸಭೆ ನಡೆಸಲಿದ್ದಾರೆ ಎಂದುಭಾರತೀಯ ರೈತ ಒಕ್ಕೂಟದ ಡಯೋಬ ಭಾಗದ ಅಧ್ಯಕ್ಷ ಮಂಜೀತ್ ಸಿಂಗ್ ರೈ ತಿಳಿಸಿದ್ದಾರೆ.</p>.<p>ಡಯೋಬ ಭಾಗದ ರೈತರಿಗೆ ಪಾವತಿಸಬೇಕಿರುವ ₹ 72 ಕೋಟಿ ಬಾಕಿ ಪಾವತಿಸುವಂತೆ ಮತ್ತು 60 ಲಕ್ಷ ಕ್ವಿಂಟಾಲ್ ಕಬ್ಬು ಅರೆಯುವ ಸಾಮರ್ಥ್ಯ ಹೊಂದಿರುವ ಫಾಗ್ವಾರ ಸಕ್ಕರೆ ಕಾರ್ಖಾನೆಯನ್ನುಕೂಡಲೇ ಆರಂಭಿಸುವಂತೆ ಒತ್ತಾಯಿಸಲಾಗುತ್ತಿದೆ ಬಿಕೆಯು ಪ್ರಧಾನ ಕಾರ್ಯದರ್ಶಿ ಸತ್ನಾಮ್ ಸಿಂಗ್ ಸಹನಿ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/cbi-ed-unnecessarily-troubling-everyone-delhi-cm-arvind-kejriwal-972511.html" itemprop="url" target="_blank">ಇ.ಡಿ ಅನಗತ್ಯವಾಗಿ ತೊಂದರೆ ಕೊಡುತ್ತಿದೆ: ಅರವಿಂದ ಕೇಜ್ರಿವಾಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>