ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ವಿವಿಧ ತಪ್ಪು ಮಾಹಿತಿ, ನಕಲಿ ಸುದ್ದಿ ಇತ್ಯಾದಿಗಳ ಮೂಲಕ ವಂಚನೆ ನಡೆಯುತ್ತದೆ. ಸೈಬರ್ಲೋಕದಲ್ಲಿರುವ ಮಾಹಿತಿಭಂಡಾರವೇಇದ್ದು ಮಾಹಿತಿ ಕದಿಯುವುದರಿಂದ ನಮ್ಮ ನಾಗರಿಕರ ಗೌಪತ್ಯೆಗೆ ಧಕ್ಕೆಯಾಗುತ್ತದ. ಹಾಗಾಗಿ ಆನ್ಲೈನ್ನಲ್ಲಿರುವಾಗ ಮತ್ತು ಇಂಟರ್ನೆಟ್ ಬಳಸುವಾಗ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ