<p><strong>ಕಾಸರಗೋಡು:</strong> ಕುವೈತ್ನಲ್ಲಿ ಕಟ್ಟಡಕ್ಕೆ ಬೆಂಕಿ ತಗುಲಿ ಸಂಭವಿಸಿದ ಅನಾಹುತದಲ್ಲಿ ಜಿಲ್ಲೆಯ ಇಬ್ಬರು ಮೃತಪಟ್ಟಿದ್ದಾರೆ.</p><p>ಚೆರ್ಕಳ ಕುಂಟಡ್ಕ ನಿವಾಸಿ ರಂಜಿತ್ (34) ಮತ್ತು ತ್ರಿಕರಿಪುರ ಎಳಂಬಚ್ಚಿ ನಿವಾಸಿ ಕೇಳು ಪೊನ್ಮಲೇರಿ (55) ಮೃತಪಟ್ಟವರು. ಈ ಸಂಬಂಧ ಜಿಲ್ಲಾ ಪೊಲೀಸ್ ಮಾಹಿತಿ ಕೇಂದ್ರಕ್ಕೆ ಮಾಹಿತಿ ಬಂದಿದೆ.</p><p>ರಂಜಿತ್ ಅವರು ಕುಂಟಡ್ಕದ ರವೀಂದ್ರನ್-ರಮಣಿ ದಂಪತಿ ಪುತ್ರ. 10 ವರ್ಷಗಳಿಂದ ಕುವೈತ್ನಲ್ಲಿ ನೌಕರಿಯಲ್ಲಿದ್ದರು. ಕೇಳು ಅವರೂ 10 ವರ್ಷಗಳಿಂದ ಕುವೈತ್ನ ಸಂಸ್ಥೆಯೊಂದರಲ್ಲಿ ಎಂಜಿನಿಯರ್ ಆಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು:</strong> ಕುವೈತ್ನಲ್ಲಿ ಕಟ್ಟಡಕ್ಕೆ ಬೆಂಕಿ ತಗುಲಿ ಸಂಭವಿಸಿದ ಅನಾಹುತದಲ್ಲಿ ಜಿಲ್ಲೆಯ ಇಬ್ಬರು ಮೃತಪಟ್ಟಿದ್ದಾರೆ.</p><p>ಚೆರ್ಕಳ ಕುಂಟಡ್ಕ ನಿವಾಸಿ ರಂಜಿತ್ (34) ಮತ್ತು ತ್ರಿಕರಿಪುರ ಎಳಂಬಚ್ಚಿ ನಿವಾಸಿ ಕೇಳು ಪೊನ್ಮಲೇರಿ (55) ಮೃತಪಟ್ಟವರು. ಈ ಸಂಬಂಧ ಜಿಲ್ಲಾ ಪೊಲೀಸ್ ಮಾಹಿತಿ ಕೇಂದ್ರಕ್ಕೆ ಮಾಹಿತಿ ಬಂದಿದೆ.</p><p>ರಂಜಿತ್ ಅವರು ಕುಂಟಡ್ಕದ ರವೀಂದ್ರನ್-ರಮಣಿ ದಂಪತಿ ಪುತ್ರ. 10 ವರ್ಷಗಳಿಂದ ಕುವೈತ್ನಲ್ಲಿ ನೌಕರಿಯಲ್ಲಿದ್ದರು. ಕೇಳು ಅವರೂ 10 ವರ್ಷಗಳಿಂದ ಕುವೈತ್ನ ಸಂಸ್ಥೆಯೊಂದರಲ್ಲಿ ಎಂಜಿನಿಯರ್ ಆಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>