ಹೀಗಾಗಿ, ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಪ್ರಸ್ತಾಪಿಸಿರುವ ರಾಹುಲ್ ಗಾಂಧಿ ಅವರು, ’ಮೊದಲು ನಿಮ್ಮನ್ನು ಕಡೆಗಣಿಸುತ್ತಾರೆ. ನಂತರ, ನಿಮ್ಮನ್ನು ನೋಡಿ ನಗುತ್ತಾರೆ. ಬಳಿಕ, ನಿಮ್ಮ ಜತೆ ಜಗಳ ತೆಗೆಯುತ್ತಾರೆ. ಕೊನೆಯಲ್ಲಿ, ನೀವೇ ಗೆಲ್ಲುತ್ತೀರಿ’ ಎನ್ನುವ ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.