<p><strong>ಡೆಹ್ರಾಡೂನ್: </strong>ತಾಪಮಾನ ಏರಿಕೆಯಿಂದಾಗಿ ಉತ್ತರಾಖಂಡದ ವಿವಿಧೆಡೆ 60ಕ್ಕೂ ಹೆಚ್ಚು ಕಾಡ್ಗಿಚ್ಚಿನ ಹೊಸ ಪ್ರಕರಣಗಳು ವರದಿಯಾಗಿವೆ.</p>.<p>‘ರಾಜ್ಯದಲ್ಲಿ ಈ ವರ್ಷವೇ 900ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಒಂದೇ ದಿನ ರಾಜ್ಯ ಬೇರೆ ಬೇರೆ ಭಾಗದಲ್ಲಿ 64 ಕಾಡ್ಗಿಚ್ಚು ಪ್ರಕರಣ ವರದಿಯಾಗಿದೆ’ ಎಂದು ಮುಖ್ಯ ಅರಣ್ಯ ರಕ್ಷಣಾ ಅಧಿಕಾರಿ ಪಿ.ಕೆ ಸಿಂಗ್ ಹೇಳಿದ್ದಾರೆ.</p>.<p>‘ಇಲ್ಲಿಯವರೆಗೆ ಹಾನಿಗೊಳಗಾದ ಒಟ್ಟು ಪ್ರದೇಶ 924 ಹೆಕ್ಟೇರ್. ಇರದಲ್ಲಿ 719.5 ಹೆಕ್ಟೇರ್ ಅಷ್ಟು ಪ್ರದೇಶ ಸಂರಕ್ಷಿತ ಅರಣ್ಯ ಪ್ರದೇಶವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್: </strong>ತಾಪಮಾನ ಏರಿಕೆಯಿಂದಾಗಿ ಉತ್ತರಾಖಂಡದ ವಿವಿಧೆಡೆ 60ಕ್ಕೂ ಹೆಚ್ಚು ಕಾಡ್ಗಿಚ್ಚಿನ ಹೊಸ ಪ್ರಕರಣಗಳು ವರದಿಯಾಗಿವೆ.</p>.<p>‘ರಾಜ್ಯದಲ್ಲಿ ಈ ವರ್ಷವೇ 900ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಒಂದೇ ದಿನ ರಾಜ್ಯ ಬೇರೆ ಬೇರೆ ಭಾಗದಲ್ಲಿ 64 ಕಾಡ್ಗಿಚ್ಚು ಪ್ರಕರಣ ವರದಿಯಾಗಿದೆ’ ಎಂದು ಮುಖ್ಯ ಅರಣ್ಯ ರಕ್ಷಣಾ ಅಧಿಕಾರಿ ಪಿ.ಕೆ ಸಿಂಗ್ ಹೇಳಿದ್ದಾರೆ.</p>.<p>‘ಇಲ್ಲಿಯವರೆಗೆ ಹಾನಿಗೊಳಗಾದ ಒಟ್ಟು ಪ್ರದೇಶ 924 ಹೆಕ್ಟೇರ್. ಇರದಲ್ಲಿ 719.5 ಹೆಕ್ಟೇರ್ ಅಷ್ಟು ಪ್ರದೇಶ ಸಂರಕ್ಷಿತ ಅರಣ್ಯ ಪ್ರದೇಶವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>