ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಕೆಲವು ಮುಖ್ಯಮಂತ್ರಿಗಳು ಈ ಕುರಿತು ವಾಗ್ವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ. ನಂತರ, ರಾಜ್ಯ ಮಟ್ಟದಲ್ಲಿ ಪ್ರಾಧಿಕಾರ ರಚನೆ ಕುರಿತಂತೆ ರಿಜಿಜು ಹಾಗೂ ಮುಖ್ಯಮಂತ್ರಿಗಳ ನಡುವೆ ಬಹುತೇಕ ಒಮ್ಮತ ಮೂಡಿತು ಎನ್ನಲಾಗಿದೆ.