ಕೋವಿಡ್ –19ಕ್ಕೆೆ ತುತ್ತಾಗಿದ್ದ ಅವರು ಕಳೆದ ವಾರವಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಭಾನುವಾರ ರಾತ್ರಿ ಅವರ ಆರೋಗ್ಯಸ್ಥಿತಿ ಹದಗೆಟ್ಟಿದ್ದರಿಂದ ಗುವಾಹಟಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಆರೋಗ್ಯ ಅಧೀಕ್ಷಕ ಅಭಿಜಿತ್ ಶರ್ಮ ತಿಳಿಸಿದ್ದಾರೆ.