ಚುನಾವಣೆಯು ಮುಕ್ತವಾಗಿ ಹಾಗೂ ನ್ಯಾಯಯುತವಾಗಿ ನಡೆಯುವಂತೆ ನೋಡಿಕೊಳ್ಳುವ ಸಾಂವಿಧಾನಿಕ ಹೊಣೆ ಇರುವ ಸಂಸ್ಥೆಗಳಿಗೆ ಇದು ಪರೀಕ್ಷೆಯ ಕಾಲ ಎಂದು ಅವರು ನೆನಪಿಸಿದ್ದಾರೆ. ಪತ್ರಕ್ಕೆ ಮಾಜಿ ಅಧಿಕಾರಿಗಳಾದ ವಜಾಹತ್ ಹಬೀಬ್–ಉಲ್ಲಾ, ಶಿವಶಂಕರ್ ಮೆನನ್, ಜಿ.ಕೆ. ಪಿಳ್ಳೈ, ಕೆ. ಸುಜಾತಾ ರಾವ್ ಮತ್ತಿತರರು ಸಹಿ ಮಾಡಿದ್ದಾರೆ.