ನವದೆಹಲಿ: ಇಲ್ಲಿನ ಕಾಶ್ಮೀರಿ ಗೇಟ್ ಅಂತರರಾಜ್ಯ ಬಸ್ ಟರ್ಮಿನಲ್ (ಐಟಿಬಿಟಿ) ಸಮೀಪದ ಹನುಮಾನ್ ಮಂದಿರ ಪ್ರದೇಶದಲ್ಲಿರುವ ಸುಮಾರು ಒಂದು ಸಾವಿರಕ್ಕೂ ಹೆಚ್ಚಿನ ಭಿಕ್ಷುಕರಿಗೆ ರಾತ್ರಿ ತಂಗುದಾಣ ವ್ಯವಸ್ಥೆ ಕಲ್ಪಿಸಿ ಜನವರಿ ಮೊದಲ ವಾರದಲ್ಲಿ ಸ್ಥಳಾಂತರಿಸಲಾಗುವುದು.ಮುಂದಿನ ವರ್ಷ ಸೆಪ್ಟೆಂಬರ್ನಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ–20 ಶೃಂಗಸಭೆಯ ನಿಮಿತ್ತ ಈ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.