'ಪಾಕಿಸ್ತಾನವನ್ನು ಆರ್ಥಿಕ ಕಾರ್ಯಪಡೆಯು ಕಪ್ಪುಪಟ್ಟಿಗೆ ಸೇರಿಸಿದರೆ, ಆ ದೇಶವು ಒಂದು ರೀತಿಯಲ್ಲಿ ದಿಗ್ಬಂಧನ ಅನುಭವಿಸುವ ಸ್ಥಿತಿ ತಲುಪುತ್ತದೆ. ಈಗ ಪಾಕಿಸ್ತಾನವು ಉಗ್ರಗಾಮಿ ಸಂಘಗಳ ವಿರುದ್ಧ ಏನಾದರೂ ಮಾಡಲೇಬೇಕಾದ ಸ್ಥಿತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಕ್ರಮ ಮಹತ್ವ ಪಡೆದುಕೊಳ್ಳುತ್ತದೆ' ಎಂದು ರಾವತ್ ಅಭಿಪ್ರಾಯಪಟ್ಟಿದ್ದಾರೆ.