ಸೆರಗಿನಿಂದ ಮುಖ ಮುಚ್ಚದೆ ಮಹಿಳೆಯರು ಮುಂದೆ ಬಂದರೆ ಮಾತ್ರ ದೇಶ ಕಟ್ಟುವ ಕಾರ್ಯದಲ್ಲಿ ಮಹಿಳೆಯರು ಭಾಗಿಯಾಗಲು ಸಾಧ್ಯ. ಮಹಿಳೆಯರು ಸಬಲರಾಗಿದ್ದಾರೆ. ಸಮಾಜದಲ್ಲಿ ಬದಲಾವಣೆ ತರಲು ಅವರಿಂದ ಸಾಧ್ಯ ಮತ್ತು ಅವರ ಪಾತ್ರ ಮಹತ್ವದ್ದಾಗಿರುತ್ತದೆ. ನೀವು (ಮಹಿಳೆಯರು) ಧೈರ್ಯದಿಂದ ಮುಂದೆ ಬರಬೇಕು. ರಾಜ್ಯ ಸರ್ಕಾರ ನಿಮ್ಮೊಂದಿಗಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ.