ಕಾಂಗ್ರೆಸ್ನ 'ಭಾರತ ಒಗ್ಗೂಡಿಸಿ ಯಾತ್ರೆ' ಬಗ್ಗೆ ಪ್ರತಿಕ್ರಿಯಿಸಿದ ಇರಾನಿ, ಕಾಂಗ್ರೆಸ್ನ ಸ್ವಂತ ನಾಯಕತ್ವವೇ ವಿಶೇಷವಾಗಿ ಗಾಂಧಿ ಕುಟುಂಬದ ಬಗ್ಗೆ ಪ್ರತಿಕ್ರಿಯಿಸುತ್ತಿದೆ. ಹಾಗಾಗಿ ನಾವೇನು ಹೆಚ್ಚೇನು ಹೇಳುವ ಅಗತ್ಯವಿಲ್ಲ. ಗುಲಾಂ ನಬಿ ಆಜಾದ್ ಸ್ವತಂತ್ರರಾಗಿದ್ದಾರೆ. ಆದರೆ ಬಹಳ ಹಿಂದೆಯೇ ಅಮೇಥಿ ಸ್ವತಂತ್ರವಾಯಿತು ಎಂದು ಹೇಳಿದರು.