ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಸಕ್ರಿಯ ರಾಜಕಾರಣಕ್ಕೆ ಗುಲಾಂ ನಬಿ ಆಜಾದ್‌ ಪುತ್ರ

Last Updated 27 ಫೆಬ್ರುವರಿ 2023, 4:09 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ‘ಡೆಮಾಕ್ರಟಿಕ್‌ ಪ್ರೋಗ್ರೆಸಿವ್‌ ಆಜಾದ್‌ ಪಕ್ಷದ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್‌ ಅವರ ಮಗ ಸದ್ದಾಂ ನಬಿ ಆಜಾದ್‌ ಅವರು ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದಾರೆ’ ಎಂದು ಪಕ್ಷದ ಮುಖ್ಯ ವಕ್ತಾರ ಸಲ್ಮಾನ್‌ ನಿಜಾಮಿ ಭಾನುವಾರ ತಿಳಿಸಿದ್ದಾರೆ.

ನಿಗೀನ್‌ ಕ್ಲಬ್‌ನಲ್ಲಿ ಭಾನುವಾರ ನಡೆದ ಪಕ್ಷದ ಯುವ ಸಮಾವೇಶದಲ್ಲಿ 41 ವರ್ಷದ ಸದ್ದಾಂ ಭಾಗಿಯಾಗಿದ್ದರು. ಉದ್ಯಮಿಯಾಗಿರುವ ಅವರು ತಮ್ಮ ತಂದೆ ಹಾಗೂ ಪಕ್ಷದ ಇತರ ಮುಖಂಡರ ಜೊತೆ ವೇದಿಕೆ ಹಂಚಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT