ಆದರೆ ಈ ಪ್ರಶ್ನೆಗೆ ಉತ್ತರಿಸಿದ ಸಂಧು ಅವರು, 'ನೀವೇಕೆ ಹೆಣ್ಣು ಮಕ್ಕಳನ್ನು ಇಷ್ಟೊಂದು ಗುರಿಯಾಗಿಸುತ್ತೀರಿ ಎಂದು ಪ್ರಾಮಾಣಿಕವಾಗಿ ಕೇಳುತ್ತೇನೆ. ಈಗಲೂ ನೀವು ನನ್ನನ್ನು ಗುರಿಯಾಗಿಸಿಕೊಂಡಿದ್ದೀರಿ. ಹಿಜಾಬ್ ವಿಚಾರದಲ್ಲಿ ಹೆಣ್ಣು ಮಕ್ಕಳನ್ನು ಗುರುಯಾಗಿಸಿಕೊಳ್ಳಲಾಗಿದೆ. ಅವರಿಗೆ ಇಷ್ಟಬಂದಂತೆ ಬದುಕಲು ಬಿಟ್ಟು, ಅವರ ಗುರಿ ತಲುಪಲು ಅವಕಾಶ ನೀಡಿ' ಎಂದು ಹೇಳಿದರು.