ಗೀತಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‘ಮೆಹ್ತಾ ಅವರದ್ದು ಬಹುಮುಖಿ ವ್ಯಕ್ತಿತ್ವ. ಬರವಣಿಗೆ ಮತ್ತು ಸಾಕ್ಷ್ಯ ಚಿತ್ರ ನಿರ್ಮಾಣದಲ್ಲಿ ಅವರು ಖ್ಯಾತಿ ಗಳಿಸಿದ್ದರು. ಪ್ರಕೃತಿ ಮತ್ತು ನೀರಿನ ಸಂರಕ್ಷಣೆಯ ಬಗೆಗೆ ಒಲವು ಹೊಂದಿದ್ದರು’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಮೋದಿ ಪೋಸ್ಟ್ ಪ್ರಕಟಿಸಿದ್ದಾರೆ.