<p><strong>ಈರೋಡ್ (ತಮಿಳುನಾಡು):</strong> ಬಸ್ನಲ್ಲಿ ಅರ್ಧ ಕೆ.ಜಿ. ಚಿನ್ನ, ನೂರಕ್ಕೂ ಹೆಚ್ಚು ವಿದೇಶಿ ಕರೆನ್ಸಿಯನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಈರೋಡ್ ಸಮೀಪದ ಚಿತೋಡ್ನಲ್ಲಿ ಪೊಲೀಸರು ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ.</p><p>ಹೈದರಾಬಾದ್ನಿಂದ ಕೊಯಮತ್ತೂರಿಗೆ ಸಂಚರಿಸುತ್ತಿದ್ದ ಬಸ್, ಭವಾನಿ ಸಮೀಪದ ಲಕ್ಷ್ಮೀನಗರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.</p><p>ಶೋಧ ನಡೆಸಿದ ಸಂದರ್ಭದಲ್ಲಿ, ಕೊಯಮತ್ತೂರಿನ ಸಿಂಗಾನಲ್ಲೂರ್ ನಿವಾಸಿ ಪುಗಳವಾಸನ್ ಎಂಬಾತ ಬ್ಯಾಗ್ನಲ್ಲಿ ಚಿನ್ನ, ವಿದೇಶಿ ಕರೆನ್ಸಿ ಇಟ್ಟುಕೊಂಡಿದ್ದು ಪತ್ತೆಯಾಗಿದೆ. ಆತ ಹಾಗೂ ಆತನ ಬಳಿ ಇದ್ದ ಮೂರು ಮೊಬೈಲ್ಗಳು, ಲ್ಯಾಪ್ಟಾಪ್ ಅನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ತನಿಖೆ ಪ್ರಗತಿಯಲ್ಲಿದೆ. ಆರೋಪಿಯನ್ನು ಬಂಧಿಸಲಾಗಿದೆಯೇ ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ.</p>.ಚೆನ್ನೈ ರಸ್ತೆಗೆ ಕ್ರಿಕೆಟಿಗ ಆರ್.ಅಶ್ವಿನ್ ಹೆಸರು: ಮಹಾನಗರ ಪಾಲಿಕೆಯಿಂದ ನಿರ್ಧಾರ.ನಿಮ್ಮ ವರ್ತನೆಯಿಂದ ಆಘಾತವಾಗಿದೆ: ಪಕ್ಷದ ಶಾಸಕನಿಗೆ ಎಚ್ಚರಿಕೆ ನೀಡಿದ BJP ಅಧ್ಯಕ್ಷ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಈರೋಡ್ (ತಮಿಳುನಾಡು):</strong> ಬಸ್ನಲ್ಲಿ ಅರ್ಧ ಕೆ.ಜಿ. ಚಿನ್ನ, ನೂರಕ್ಕೂ ಹೆಚ್ಚು ವಿದೇಶಿ ಕರೆನ್ಸಿಯನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಈರೋಡ್ ಸಮೀಪದ ಚಿತೋಡ್ನಲ್ಲಿ ಪೊಲೀಸರು ಶನಿವಾರ ಬೆಳಿಗ್ಗೆ ಬಂಧಿಸಿದ್ದಾರೆ.</p><p>ಹೈದರಾಬಾದ್ನಿಂದ ಕೊಯಮತ್ತೂರಿಗೆ ಸಂಚರಿಸುತ್ತಿದ್ದ ಬಸ್, ಭವಾನಿ ಸಮೀಪದ ಲಕ್ಷ್ಮೀನಗರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.</p><p>ಶೋಧ ನಡೆಸಿದ ಸಂದರ್ಭದಲ್ಲಿ, ಕೊಯಮತ್ತೂರಿನ ಸಿಂಗಾನಲ್ಲೂರ್ ನಿವಾಸಿ ಪುಗಳವಾಸನ್ ಎಂಬಾತ ಬ್ಯಾಗ್ನಲ್ಲಿ ಚಿನ್ನ, ವಿದೇಶಿ ಕರೆನ್ಸಿ ಇಟ್ಟುಕೊಂಡಿದ್ದು ಪತ್ತೆಯಾಗಿದೆ. ಆತ ಹಾಗೂ ಆತನ ಬಳಿ ಇದ್ದ ಮೂರು ಮೊಬೈಲ್ಗಳು, ಲ್ಯಾಪ್ಟಾಪ್ ಅನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ತನಿಖೆ ಪ್ರಗತಿಯಲ್ಲಿದೆ. ಆರೋಪಿಯನ್ನು ಬಂಧಿಸಲಾಗಿದೆಯೇ ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ.</p>.ಚೆನ್ನೈ ರಸ್ತೆಗೆ ಕ್ರಿಕೆಟಿಗ ಆರ್.ಅಶ್ವಿನ್ ಹೆಸರು: ಮಹಾನಗರ ಪಾಲಿಕೆಯಿಂದ ನಿರ್ಧಾರ.ನಿಮ್ಮ ವರ್ತನೆಯಿಂದ ಆಘಾತವಾಗಿದೆ: ಪಕ್ಷದ ಶಾಸಕನಿಗೆ ಎಚ್ಚರಿಕೆ ನೀಡಿದ BJP ಅಧ್ಯಕ್ಷ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>