ವಿವಿಧ ಅನಾರೋಗ್ಯ ಸಮಸ್ಯೆಯಿಂದಾಗಿ ಶಿಶುಗಳು ಸತ್ತಿವೆ ಎಂದು ಸರ್ಕಾರ ಪ್ರತಿಪಾದಿಸಿತ್ತು.‘ಡಾ. ಖಾನ್ ಅವರು, ಆಸ್ಪತ್ರೆಯ ನೋಡಲ್ ಅಧಿಕಾರಿ ಆಗಿರಲಿಲ್ಲ. ಅಥವಾ ಆಮ್ಲಜನಕ ಸಿಲಿಂಡರ್ ಪೂರೈಸುವ ಟೆಂಡರ್ ನೀಡುವ ಪ್ರಕ್ರಿಯೆ
ಯಲ್ಲಿ ಭಾಗಿಯಾಗಿರಲಿಲ್ಲ. ಆಮ್ಲಜನಕ ಸಿಲಿಂಡರ್ ಕೊರತೆ ಬಗ್ಗೆ ಅವರೇ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು’ ಎಂದೂ ತನಿಖಾ ವರದಿ ತಿಳಿಸಿದೆ.