ಸದನ ಉದ್ದೇಶಿಸಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಾತನಾಡಿದರು ಪಿಟಿಐ ಚಿತ್ರ
ತಿರುವನಂತಪುರದಲ್ಲಿರುವ ವಿಧಾನಸಸೌದಲ್ಲಿ ನಡೆದ ಬಜೆಟ್ ಅಧಿವೇಶನದ ಮೊದಲ ದಿನದ ಕಲಾಪ ಉದ್ದೇಶಿಸಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಮಂಗಳವಾರ ಮಾತನಾಡಿದರು ಪಿಟಿಐ ಚಿತ್ರ
ವರ್ಷದ ಆರಂಭದಲ್ಲಿ ನಡೆಯುವ ವಿಧಾನಸಭೆ ಅಧಿವೇಶನ ವೇಳೆ ಸದನ ಉದ್ಧೇಶಿಸಿ ರಾಜ್ಯಪಾಲರು ಭಾಷಣ ಮಾಡುವುದನ್ನು ಕಡ್ಡಾಯಗೊಳಿಸಿರುವ ಅವಕಾಶಗಳನ್ನು ಸಂವಿಧಾನದಿಂದ ತೆಗೆದುಹಾಕಬೇಕು. ಈ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರುವುದಕ್ಕಾಗಿ ಡಿಎಂಕೆ ಪಕ್ಷ ಪ್ರಯತ್ನಿಸಲಿದೆ
ಎಂ.ಕೆ.ಸ್ಟಾಲಿನ್, ತಮಿಳುನಾಡು ಮುಖ್ಯಮಂತ್ರಿ
ರಾಜ್ಯದ ಕೆಲ ಜ್ವಲಂತ ಸಮಸ್ಯೆಗಳ ಕುರಿತು ಸರ್ಕಾರದ ಬಳಿ ಉತ್ತರ ಇಲ್ಲ. ಹೀಗಾಗಿ ಜನರ ಗಮನವನ್ನು ಬೇರೆಡೆ ಸೆಳೆಯುವುದಕ್ಕೆ ರಾಜ್ಯಪಾಲ ಮತ್ತು ಸರ್ಕಾರ ನಡುವೆ ಬಿಕ್ಕಟ್ಟು ತಲೆದೋರಿದೆ ಎಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಿವೆ