‘ಸದ್ಯ ನಡೆಯುತ್ತಿರುವ ಮುಷ್ಕರಗಳ ಕುರಿತು ನಮ್ಮ ಆತಂಕವೇನೆಂದರೆ, ಸಾರ್ವಜನಿಕರು ಯಾವುದೇ ಅಗತ್ಯ ಸೇವೆಯಿಂದ ವಂಚಿತರಾಗಬಾರದು. ಅವರು ಯಾವ ಕಾರಣಕ್ಕೂ ತೊಂದರೆಗೀಡಾಗಬಾರದು. ಈ ವಿಷಮ ಪರಿಸ್ಥಿತಿಯನ್ನು ಕೊನೆಗಾಣಿಸಲು ಸರ್ಕಾರ ಯಾವ ಕ್ರಮಗಳನ್ನು ತೆಗೆದುಕೊಂಡಿದೆ. ಜನರಿಗೆ ಅಗತ್ಯ ಸೇವೆಗಳು ಮತ್ತು ಮೂಲ ಸೌಕರ್ಯಗಳು ದೊರಕುವಂತೆ ಮಾಡಲು ಸರ್ಕಾರ ಯಾವೆಲ್ಲ ಕ್ರಮ ಕೈಗೊಳ್ಳುತ್ತಿದೆ ಎಂದು ನಾವು ತಿಳಿಯಬೇಕು’ ಎಂದಿತು.