<p><strong>ನವದೆಹಲಿ:</strong> ನಾಗರಿಕ ಸೇವಾ ಪರೀಕ್ಷೆಗಳ ಮೂಲಕ 2022 ರಿಂದ 2030ರ ವರೆಗಿನ ಅವಧಿಯಲ್ಲಿ ಐಎಎಸ್ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿ ಶಿಫಾರಸುಗಳನ್ನು ಮಾಡಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.</p>.<p>ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದರು.</p>.<p><a href="https://www.prajavani.net/india-news/punjab-bhagwant-mann-shaheed-diwas-anti-corruption-helpline-corruption-921972.html" itemprop="url">ಹುತಾತ್ಮರ ದಿನದಂದು ‘ಭ್ರಷ್ಟಾಚಾರ ತಡೆ ಸಹಾಯವಾಣಿ’ ಆರಂಭಿಸಿದ ಪಂಜಾಬ್ ಸಿಎಂ </a></p>.<p>2021ರವರೆಗೆ, ನಾಗರಿಕ ಸೇವಾ ಪರೀಕ್ಷೆಗಳ ಮೂಲಕ ವಾರ್ಷಿಕವಾಗಿ ನೇಮಕ ಮಾಡಿಕೊಳ್ಳುವ ಐಎಎಸ್ ಅಧಿಕಾರಿಗಳ ಸಂಖ್ಯೆಯನ್ನು 180ಕ್ಕೆ ಹೆಚ್ಚಿಸಲಾಗಿತ್ತು. ಅದೇ ರೀತಿ, 2020ರಿಂದ ಅನ್ವಯವಾಗುವಂತೆ, ಐಪಿಎಸ್ ಅಧಿಕಾರಿಗಳ ಸಂಖ್ಯೆಯನ್ನು 150 ರಿಂದ 200ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.</p>.<p>‘ರಾಜ್ಯಗಳಲ್ಲಿ ಆಡಳಿತ ಸೇವೆಯಲ್ಲಿರುವ ಅಧಿಕಾರಿಗಳನ್ನು ಖಾಲಿ ಇರುವ ಕೇಂದ್ರ ಸೇವೆಯ ಹುದ್ದೆಗಳಿಗೆ ನೇಮಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ಕೇಂದ್ರ ಲೋಕಸೇವಾ ಆಯೋಗವು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಆಯ್ಕೆ ಸಮಿತಿ ಸಭೆ ನಡೆಸಿದೆ’ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.</p>.<p><a href="https://www.prajavani.net/india-news/birbhum-rampurhat-killings-rises-number-of-those-arrested-921967.html" itemprop="url">ಬಿರ್ಭೂಮ್ ಹತ್ಯೆ: ಕೊಲೆಯಾದ ಟಿಎಂಸಿ ಮುಖಂಡನ ಮಕ್ಕಳು ಸೇರಿ 22 ಮಂದಿ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಾಗರಿಕ ಸೇವಾ ಪರೀಕ್ಷೆಗಳ ಮೂಲಕ 2022 ರಿಂದ 2030ರ ವರೆಗಿನ ಅವಧಿಯಲ್ಲಿ ಐಎಎಸ್ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿ ಶಿಫಾರಸುಗಳನ್ನು ಮಾಡಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.</p>.<p>ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದರು.</p>.<p><a href="https://www.prajavani.net/india-news/punjab-bhagwant-mann-shaheed-diwas-anti-corruption-helpline-corruption-921972.html" itemprop="url">ಹುತಾತ್ಮರ ದಿನದಂದು ‘ಭ್ರಷ್ಟಾಚಾರ ತಡೆ ಸಹಾಯವಾಣಿ’ ಆರಂಭಿಸಿದ ಪಂಜಾಬ್ ಸಿಎಂ </a></p>.<p>2021ರವರೆಗೆ, ನಾಗರಿಕ ಸೇವಾ ಪರೀಕ್ಷೆಗಳ ಮೂಲಕ ವಾರ್ಷಿಕವಾಗಿ ನೇಮಕ ಮಾಡಿಕೊಳ್ಳುವ ಐಎಎಸ್ ಅಧಿಕಾರಿಗಳ ಸಂಖ್ಯೆಯನ್ನು 180ಕ್ಕೆ ಹೆಚ್ಚಿಸಲಾಗಿತ್ತು. ಅದೇ ರೀತಿ, 2020ರಿಂದ ಅನ್ವಯವಾಗುವಂತೆ, ಐಪಿಎಸ್ ಅಧಿಕಾರಿಗಳ ಸಂಖ್ಯೆಯನ್ನು 150 ರಿಂದ 200ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.</p>.<p>‘ರಾಜ್ಯಗಳಲ್ಲಿ ಆಡಳಿತ ಸೇವೆಯಲ್ಲಿರುವ ಅಧಿಕಾರಿಗಳನ್ನು ಖಾಲಿ ಇರುವ ಕೇಂದ್ರ ಸೇವೆಯ ಹುದ್ದೆಗಳಿಗೆ ನೇಮಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ಕೇಂದ್ರ ಲೋಕಸೇವಾ ಆಯೋಗವು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಆಯ್ಕೆ ಸಮಿತಿ ಸಭೆ ನಡೆಸಿದೆ’ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.</p>.<p><a href="https://www.prajavani.net/india-news/birbhum-rampurhat-killings-rises-number-of-those-arrested-921967.html" itemprop="url">ಬಿರ್ಭೂಮ್ ಹತ್ಯೆ: ಕೊಲೆಯಾದ ಟಿಎಂಸಿ ಮುಖಂಡನ ಮಕ್ಕಳು ಸೇರಿ 22 ಮಂದಿ ಬಂಧನ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>