‘ಅಂಗವಿಕಲ ಮಕ್ಕಳಿಗಾಗಿ ಅಂಗನವಾಡಿ ಶಿಷ್ಟಾಚಾರ’ಕ್ಕೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ, ‘ಈ ಶಿಷ್ಟಾಚಾರ ದೇಶದಾದ್ಯಂತ ಅನ್ವಯವಾಗಲಿದ್ದು, ಇದೇ ಮೊದಲ ಬಾರಿಗೆ ಅಂಗನವಾಡಿ ಕಾರ್ಯಕರ್ತರು ಮಕ್ಕಳಲ್ಲಿನ ಅಂಗವೈಕಲ್ಯದಂತಹ ಸಮಸ್ಯೆ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗುವರು’ ಎಂದು ಹೇಳಿದರು.