<p><strong>ಕೋಲ್ಕತ್ತ</strong>: ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.</p>.ಲೈಂಗಿಕ ಕಿರುಕುಳ ನೀಡಿದ ಆರೋಪ: ರೈಲ್ವೆ ಉದ್ಯೋಗಿಯ ಥಳಿಸಿ ಕೊಂದ ಪ್ರಯಾಣಿಕರು.ಉಚಿತ ಕೊಡುಗೆಗಳನ್ನು ಪ್ರಶ್ನಿಸಿದ ಹೊಸ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ. <p>ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ಹಂಚಿಕೊಂಡಿರುವ ಅವರು, ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಚಿಕಿತ್ಸೆಯಲ್ಲಿ ಅಡಚಡಣೆ ಉಂಟು ಆಗಿದ್ದು, ಇದರಿಂದಾಗಿ 29 ಮಂದಿ ಮೃತಪಟ್ಟಿದ್ದಾರೆ. ಇದು ಅತ್ಯಂತ ದುರದೃಷ್ಟಕರ ವಿಷಯವಾಗಿದ್ದು, ಮನಸ್ಸಿಗೆ ನೋವಾಗಿದೆ ಎಂದು ಮಮತಾ ಹೇಳಿದ್ದಾರೆ.</p>.ಸಂಪಾದಕೀಯ | ಸಿಜೆಐ ಮನೆ ಪೂಜೆಯಲ್ಲಿ ಪಿಎಂ; ಪ್ರಶ್ನೆಗಳು, ಗುಮಾನಿಗಳನ್ನು ಮೂಡಿಸಿದೆ.ಸೊಸೆಗೆ ಅನುಕಂಪದ ಹುದ್ದೆ: ಕುಟುಂಬದ ವ್ಯಾಖ್ಯಾನದಲ್ಲಿ ಸೊಸೆ ಇಲ್ಲ ಎಂದ ಹೈಕೋರ್ಟ್. <p>ಮೃತರ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವ ಸಲುವಾಗಿ ರಾಜ್ಯ ಸರ್ಕಾರ ಪ್ರತಿ ಕುಟುಂಬಗಳಿಗೆ ತಲಾ ₹ಲಕ್ಷ ಪರಿಹಾರ ಒದಗಿಸುವುದಾಗಿ ಮಮತಾ ತಿಳಿಸಿದ್ದಾರೆ.</p><p> ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ನಡೆದಿದ್ದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಿಯ ವೈದ್ಯರು ಪ್ರತಿಭಟನೆ ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.</p>.ಲೈಂಗಿಕ ಕಿರುಕುಳ ನೀಡಿದ ಆರೋಪ: ರೈಲ್ವೆ ಉದ್ಯೋಗಿಯ ಥಳಿಸಿ ಕೊಂದ ಪ್ರಯಾಣಿಕರು.ಉಚಿತ ಕೊಡುಗೆಗಳನ್ನು ಪ್ರಶ್ನಿಸಿದ ಹೊಸ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ. <p>ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ಹಂಚಿಕೊಂಡಿರುವ ಅವರು, ವೈದ್ಯರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಚಿಕಿತ್ಸೆಯಲ್ಲಿ ಅಡಚಡಣೆ ಉಂಟು ಆಗಿದ್ದು, ಇದರಿಂದಾಗಿ 29 ಮಂದಿ ಮೃತಪಟ್ಟಿದ್ದಾರೆ. ಇದು ಅತ್ಯಂತ ದುರದೃಷ್ಟಕರ ವಿಷಯವಾಗಿದ್ದು, ಮನಸ್ಸಿಗೆ ನೋವಾಗಿದೆ ಎಂದು ಮಮತಾ ಹೇಳಿದ್ದಾರೆ.</p>.ಸಂಪಾದಕೀಯ | ಸಿಜೆಐ ಮನೆ ಪೂಜೆಯಲ್ಲಿ ಪಿಎಂ; ಪ್ರಶ್ನೆಗಳು, ಗುಮಾನಿಗಳನ್ನು ಮೂಡಿಸಿದೆ.ಸೊಸೆಗೆ ಅನುಕಂಪದ ಹುದ್ದೆ: ಕುಟುಂಬದ ವ್ಯಾಖ್ಯಾನದಲ್ಲಿ ಸೊಸೆ ಇಲ್ಲ ಎಂದ ಹೈಕೋರ್ಟ್. <p>ಮೃತರ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವ ಸಲುವಾಗಿ ರಾಜ್ಯ ಸರ್ಕಾರ ಪ್ರತಿ ಕುಟುಂಬಗಳಿಗೆ ತಲಾ ₹ಲಕ್ಷ ಪರಿಹಾರ ಒದಗಿಸುವುದಾಗಿ ಮಮತಾ ತಿಳಿಸಿದ್ದಾರೆ.</p><p> ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ನಡೆದಿದ್ದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರಿಯ ವೈದ್ಯರು ಪ್ರತಿಭಟನೆ ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>