ಈ ಹಿಂದೆ ನಡೆದ ಸಂದರ್ಶನವೊಂದರಲ್ಲಿ ಶರದ್ ಪವಾರ್ ಅದಾನಿ ಪರ ಮಾತನಾಡಿದ್ದರು. ಹಿಂಡನ್ಬರ್ಗ್ ವರದಿ ಕುರಿತು ಅನುಮಾನ ವ್ಯಕ್ತಪಡಿಸಿದ್ದ ಪವಾರ್, ‘ಒಬ್ಬ ವ್ಯಕ್ತಿಯನ್ನು ಗುರಿ ಮಾಡಿಕೊಂಡು ವರದಿ ಬಿಡುಗಡೆ ಮಾಡಿದ ಹಾಗಿದೆ‘ ಎಂದು ಹೇಳಿದ್ದರು. ಶರದ್ ಹೇಳಿಕೆಯನ್ನು ಬಿಜೆಪಿ ಬೆಂಬಲಿಸಿದರೆ, ವಿರೋಧ ಪಕ್ಷಗಳು ಗೊಂದಲಕ್ಕೊಳಗಾಗಿದ್ದವು.