<p><strong>ನೋಯ್ಡಾ</strong>: ತನ್ನ ಮಗುವಿಗೆ ಬೊಗಳಿದ ನಾಯಿಯನ್ನು ಕಾರಿಗೆ ಕಟ್ಟಿಕೊಂಡು ಸುಮಾರು 3 ಕಿ.ಮೀವರೆಗೆ ಎಳೆದೊಯ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಗ್ರೇಟರ್ ನೋಯ್ಡಾದ ನಯಿ ಬಸ್ತಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಮಿತ್ ಬಂಧಿತ ಆರೋಪಿ. </p><p>ದೂರಿನ ಆಧಾರದಡಿ ಅಮಿತ್ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಮುರ್ಶಿದಾಬಾದ್ ಗಲಭೆ | ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಜ್ಯಪಾಲ ಬೋಸ್ .ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆಗೆ ಆಸ್ಪದವಿಲ್ಲ: ಉದ್ಧವ್ ಠಾಕ್ರೆ ಕಿಡಿ.<p>'ನಾಯಿ ಹಾದುಹೋಗುವಾಗ ಅಮಿತ್ನ 10 ವರ್ಷದ ಮಗನು ಕಲ್ಲುಗಳಿಂದ ಹೊಡೆದಿದ್ದಾನೆ. ಇದಕ್ಕೆ ನಾಯಿ ಬೊಗಳಿದೆ. ಇದಕ್ಕೆ ಅಮಿತ್ ನಾಯಿಯನ್ನು ಕೋಲಿನಿಂದ ಹೊಡೆದು ಕಾರಿಗೆ ಕಟ್ಟಿ ಎಳೆದೊಯ್ದು ಕೌರ್ಯ ಎಸಗಿದ್ದಾರೆ' ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ಮತ್ತೊಂದಡೆ ತನ್ನ ಮಗನನ್ನು ನಾಯಿ ಕಚ್ಚಿದೆ ಎಂದು ಅಮಿತ್ ಹೇಳಿಕೊಂಡಿರುವುದಾಗಿಯೂ ಪೊಲೀಸರು ತಿಳಿಸಿದ್ದಾರೆ.</p><p>ಈ ಪ್ರಕರಣ ಸಂಬಂಧ ಅಮಿತ್ನನ್ನು ಬಂಧಿಸಲಾಗಿದ್ದು, ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.ಮುರ್ಶಿದಾಬಾದ್ ಗಲಭೆ | ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಜ್ಯಪಾಲ ಬೋಸ್ .ಮೋದಿ ಜೊತೆ ಮಾತನಾಡಿದ್ದು ಗೌರವವೇ ಸರಿ, ವರ್ಷಾಂತ್ಯದಲ್ಲಿ ಭಾರತಕ್ಕೆ ಬರುವೆ: ಮಸ್ಕ್.ಕೆನಡಾದ ಒಂಟಾರಿಯೊದಲ್ಲಿ ಗುಂಡಿನ ದಾಳಿ: ಭಾರತೀಯ ವಿದ್ಯಾರ್ಥಿನಿ ಸಾವು .Naveen Patnaik | ಒಡಿಶಾ: ಸತತ 9ನೇ ಬಾರಿಗೆ ನವೀನ್ ಪಟ್ನಾಯಕ್ ಬಿಜೆಡಿ ಅಧ್ಯಕ್ಷ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೋಯ್ಡಾ</strong>: ತನ್ನ ಮಗುವಿಗೆ ಬೊಗಳಿದ ನಾಯಿಯನ್ನು ಕಾರಿಗೆ ಕಟ್ಟಿಕೊಂಡು ಸುಮಾರು 3 ಕಿ.ಮೀವರೆಗೆ ಎಳೆದೊಯ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ಗ್ರೇಟರ್ ನೋಯ್ಡಾದ ನಯಿ ಬಸ್ತಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಮಿತ್ ಬಂಧಿತ ಆರೋಪಿ. </p><p>ದೂರಿನ ಆಧಾರದಡಿ ಅಮಿತ್ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಮುರ್ಶಿದಾಬಾದ್ ಗಲಭೆ | ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಜ್ಯಪಾಲ ಬೋಸ್ .ಮಹಾರಾಷ್ಟ್ರದಲ್ಲಿ ಹಿಂದಿ ಹೇರಿಕೆಗೆ ಆಸ್ಪದವಿಲ್ಲ: ಉದ್ಧವ್ ಠಾಕ್ರೆ ಕಿಡಿ.<p>'ನಾಯಿ ಹಾದುಹೋಗುವಾಗ ಅಮಿತ್ನ 10 ವರ್ಷದ ಮಗನು ಕಲ್ಲುಗಳಿಂದ ಹೊಡೆದಿದ್ದಾನೆ. ಇದಕ್ಕೆ ನಾಯಿ ಬೊಗಳಿದೆ. ಇದಕ್ಕೆ ಅಮಿತ್ ನಾಯಿಯನ್ನು ಕೋಲಿನಿಂದ ಹೊಡೆದು ಕಾರಿಗೆ ಕಟ್ಟಿ ಎಳೆದೊಯ್ದು ಕೌರ್ಯ ಎಸಗಿದ್ದಾರೆ' ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ಮತ್ತೊಂದಡೆ ತನ್ನ ಮಗನನ್ನು ನಾಯಿ ಕಚ್ಚಿದೆ ಎಂದು ಅಮಿತ್ ಹೇಳಿಕೊಂಡಿರುವುದಾಗಿಯೂ ಪೊಲೀಸರು ತಿಳಿಸಿದ್ದಾರೆ.</p><p>ಈ ಪ್ರಕರಣ ಸಂಬಂಧ ಅಮಿತ್ನನ್ನು ಬಂಧಿಸಲಾಗಿದ್ದು, ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.ಮುರ್ಶಿದಾಬಾದ್ ಗಲಭೆ | ಮೃತಪಟ್ಟ ಕುಟುಂಬಸ್ಥರನ್ನು ಭೇಟಿ ಮಾಡಿದ ರಾಜ್ಯಪಾಲ ಬೋಸ್ .ಮೋದಿ ಜೊತೆ ಮಾತನಾಡಿದ್ದು ಗೌರವವೇ ಸರಿ, ವರ್ಷಾಂತ್ಯದಲ್ಲಿ ಭಾರತಕ್ಕೆ ಬರುವೆ: ಮಸ್ಕ್.ಕೆನಡಾದ ಒಂಟಾರಿಯೊದಲ್ಲಿ ಗುಂಡಿನ ದಾಳಿ: ಭಾರತೀಯ ವಿದ್ಯಾರ್ಥಿನಿ ಸಾವು .Naveen Patnaik | ಒಡಿಶಾ: ಸತತ 9ನೇ ಬಾರಿಗೆ ನವೀನ್ ಪಟ್ನಾಯಕ್ ಬಿಜೆಡಿ ಅಧ್ಯಕ್ಷ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>