ಇಸ್ಲಾಂ ಸಿದ್ಧಾಂತ ವಿರೋಧಿಸಿದ ಕಾರಣಕ್ಕಾಗಿ ಮೂಲಭೂತವಾದಿ ಸಂಘಟನೆಗಳಿಂದ ಕೊಲೆ ಬೆದರಿಕೆ ಎದುರಿಸುತ್ತಾ, 1994ರಲ್ಲಿ ಬಾಂಗ್ಲಾದೇಶ ತೊರೆದಿದ್ದ ತಸ್ಲಿಮಾ ನಸ್ರೀನ್, ‘ಬಾಂಗ್ಲಾದೇಶದಲ್ಲಿ ಹಿಂದೂ ವಿರೋಧಿ ಭಾವನೆ ಹೊಸದೇನಲ್ಲ. ಹಾಗೆಯೇ, ದುರ್ಗಾ ಪೂಜೆ ಸಮಯದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡದಿರುವುದು ತೀರಾ ವಿಚಿತ್ರವಾಗಿದೆ‘ ಎಂದು ಹೇಳಿದ್ದಾರೆ.