ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಜಿಎಸ್‌ಟಿ: ರಾಜ್ಯಗಳಿಗೆ ವಿಶೇಷ ಪರಿಹಾರ ನೀಡಿ; ಮಲ್ಲಿಕಾರ್ಜುನ ಖರ್ಗೆ

‘ಜಿಎಸ್‌ಟಿ 2.0’ಗೆ ಕಾಯುವಿಕೆ ಮುಂದುವರಿಯಲಿದೆ: ಕಾಂಗ್ರೆಸ್
Published : 4 ಸೆಪ್ಟೆಂಬರ್ 2025, 13:40 IST
Last Updated : 4 ಸೆಪ್ಟೆಂಬರ್ 2025, 13:40 IST
ಫಾಲೋ ಮಾಡಿ
Comments
ಮೋದಿ ಸರ್ಕಾರವು ಎಂಟು ವರ್ಷಗಳ ವಿಳಂಬದ ನಂತರ ಜಿಎಸ್‌ಟಿ ಕುರಿತಂತೆ ಗಾಢ ನಿದ್ರೆಯಿಂದ ಎಚ್ಚರಗೊಂಡು ದರ ಪರಿಷ್ಕರಣೆಯ ಬಗ್ಗೆ ಮಾತನಾಡಿರುವುದು ಒಳ್ಳೆಯ ಬೆಳವಣಿಗೆ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ
ತಾನು ಎಂಟು ವರ್ಷಗಳಿಂದ ನಡೆದು ಬಂದ ಹಾದಿ ತಪ್ಪಾಗಿದೆ ಎಂಬುದನ್ನು ಅರಿತುಕೊಂಡು ಸರ್ಕಾರ ‘ಯು ಟರ್ನ್‌’ ತೆಗೆದುಕೊಂಡಿರುವುದು ನನಗೆ ಸಂತಸ ಉಂಟುಮಾಡಿದೆ
ಪಿ.ಚಿದಂಬರಂ ಕಾಂಗ್ರೆಸ್‌ ನಾಯಕ
ವರಮಾನ ನಷ್ಟ ಸರಿದೂಗಿಸಲು ಪರಿಹಾರ ನೀಡುವ ವ್ಯವಸ್ಥೆಯನ್ನು ಇನ್ನೂ ಐದು ವರ್ಷ ಮುಂದುವರಿಸಲು ರಾಜ್ಯಗಳು ಇಟ್ಟಿರುವ ಬೇಡಿಕೆ ಈಡೇರಿಲ್ಲ
ಜೈರಾಮ್‌ ರಮೇಶ್‌ ಎಐಸಿಸಿ ಪ್ರಧಾನ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT