ಅಹಮದಾಬಾದ್: ಮೊರ್ಬಿಯ ತೂಗು ಸೇತುವೆ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಒಂದು ಬಾರಿ ಪರಿಹಾರ ನೀಡಿದರೆ ಸಾಲದು, ದುರಂತದಲ್ಲಿ ಪುತ್ರರನ್ನು ಕಳೆದುಕೊಂಡ ವೃದ್ಧರಿಗೆ ಜೀವನಪೂರ್ತಿ ಪಿಂಚಣಿ ನೀಡಬೇಕು ಮತ್ತು ವಿಧವೆಯರಿಗೆ ನೌಕರಿ ಅಥವಾ ಸ್ಟೈಪೆಂಡ್ ನೀಡಬೇಕು ಎಂದು ಗುಜರಾತ್ ಹೈಕೋರ್ಟ್ ಸೂಚಿಸಿದೆ.