‘ದೇಶದಲ್ಲಿ ರಾಮರಾಜ್ಯ ಸ್ಥಾಪನೆಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೈ ಬಲಪಡಿಸಲು ಬೆಂಬಲಿಗರೊಂದಿಗೆ ಬಿಜೆಪಿಗೆ ಮರಳುತ್ತಿರುವೆ. ಕ್ಷೇತ್ರದಲ್ಲಿನ ಜನರ ಅಭಿಪ್ರಾಯ ಸಂಗ್ರಹಿಸಿದ ಬಳಿಕವೇ ಈ ನಿರ್ಧಾರ ತೆಗೆದುಕೊಂಡಿರುವೆ’ ಎಂದು ರಾಜೀನಾಮೆ ಸಲ್ಲಿಸಿದ ಬಳಿಕ ತಮ್ಮನ್ನು ಭೇಟಿಯಾದ ವರದಿಗಾರರಿಗೆ ತಿಳಿಸಿದರು.