ಪ್ರಶ್ನೋತ್ತರ ಅವಧಿ ಮುಗಿದ ಬಳಿಕ ಕಾಂಗ್ರೆಸ್ ಶಾಸಕರ ವರ್ತನೆ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಸಂಸದೀಯ ವ್ಯಹಾರಗಳ ಸಚಿವ ಋಷಿಕೇಶ್ ಪಟೇಲ್ ಅವರು, ದುರ್ವರ್ತನೆ ತೋರಿದ ಎಲ್ಲರನ್ನೂ ಬಜೆಟ್ ಅಧಿವೇಶ ಮುಗಿಯುವವರೆಗೆ ಅಮಾನತುಗೊಳಿಸಬೇಕು ಎಂದು ಸ್ಪೀಕರ್ಗೆ ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ಸ್ಪೀಕರ್, 16 ಶಾಸಕರನ್ನು ಅಧಿವೇಶನ ಮುಗಿಯುವವರೆಗೆ ಅಮಾನತುಗೊಳಿಸಿ ಆದೇಶ ಹೊರಡಿಸಿದರು.