ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಸಿದ್ಧಪಡಿಸಿರುವ ವರದಿಯು, ಈ ಮಸೀದಿಯನ್ನು ಅದಾಗಲೇ ಇದ್ದ ದೇವಸ್ಥಾನದ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂಬುದಾಗಿ ಸೂಚಿಸುತ್ತಿದೆ ಎಂದು ಹಿಂದೂ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್ ಗುರುವಾರ ಹೇಳಿದ್ದಾರೆ.