‘ಹೇಮಂತ್ ಸೊರೇನ್ ಅವರ ಪರ ನಾವು ನಿಂತಿದ್ದೇವೆ. ಬಿಜೆಪಿಯ ದೌರ್ಜನ್ಯವನ್ನು ಅವರು ಎದುರಿಸಿದ ಬಗೆಯನ್ನು ಇಡೀ ದೇಶವೇ ನೋಡಿದೆ. ಅಲ್ಲದೆ ಅವರ ಶಕ್ತಿ ಮತ್ತು ಧೈರ್ಯವನ್ನೂ ಶ್ಲಾಘಿಸಿದೆ. ಒಂದು ವೇಳೆ ಅವರು ಬಿಜೆಪಿ ಜತೆಗೆ ಹೋಗಿದ್ದರೆ, ಇಂದು ಜೈಲು ಪಾಲಾಗುತ್ತಿರಲಿಲ್ಲ. ಆದರೆ ಅವರು ಸತ್ಯದ ಮಾರ್ಗ ಬಿಡಲಿಲ್ಲ. ಅವರಿಗೆ ನಮಸ್ಕಾರ’ ಎಂದು ದೆಹಲಿ ಸಿ.ಎಂ ಹೇಳಿದ್ದಾರೆ.