‘ಚಂಡೀಗಡವನ್ನು ಶೀಘ್ರವೇ ಪಂಜಾಬ್ಗೆ ಸೇರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಿಫಾರಸು ಮಾಡುವುದಾಗಿ ಪಂಜಾಬ್ ಸರ್ಕಾರ ಕೈಗೊಂಡಿರುವ ನಿರ್ಣಯವನ್ನು ಹರಿಯಾಣ ವಿರೋಧಿಸುತ್ತದೆ. ಇದು ರಾಜ್ಯದ ಜನತೆಗೆ ಸ್ವೀಕಾರಾರ್ಹವಲ್ಲ’ ಎಂದು ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರು ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು.