<p><strong>ಚಂಡೀಗಢ:</strong> ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಆಜಾದ್ ಸಮಾಜ್ ಪಕ್ಷಗಳ (ಎಎಸ್ಪಿ) ಮೈತ್ರಿಯು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ 18 ಅಭ್ಯರ್ಥಿಗಳನ್ನು ಒಳಗೊಂಡ ಮೂರನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.</p>.<p>ಈ ಪೈಕಿ ಜೆಜೆಪಿ 15 ಮತ್ತು ಎಎಸ್ಪಿ ಮೂವರನ್ನು ಕಣಕ್ಕಿಳಿಸಿದೆ.</p>.<p>ಇತ್ತೀಚೆಗೆ ಬಿಜೆಪಿಯನ್ನು ತೊರೆದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಅವರಿಗೆ ರಾನಿಯಾ ಕ್ಷೇತ್ರವನ್ನು ಬಿಟ್ಟುಕೊಡಲು ಎರಡೂ ಪಕ್ಷಗಳು ನಿರ್ಧರಿಸಿವೆ. ಚೌಟಾಲಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಆಜಾದ್ ಸಮಾಜ್ ಪಕ್ಷಗಳ (ಎಎಸ್ಪಿ) ಮೈತ್ರಿಯು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ 18 ಅಭ್ಯರ್ಥಿಗಳನ್ನು ಒಳಗೊಂಡ ಮೂರನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.</p>.<p>ಈ ಪೈಕಿ ಜೆಜೆಪಿ 15 ಮತ್ತು ಎಎಸ್ಪಿ ಮೂವರನ್ನು ಕಣಕ್ಕಿಳಿಸಿದೆ.</p>.<p>ಇತ್ತೀಚೆಗೆ ಬಿಜೆಪಿಯನ್ನು ತೊರೆದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಅವರಿಗೆ ರಾನಿಯಾ ಕ್ಷೇತ್ರವನ್ನು ಬಿಟ್ಟುಕೊಡಲು ಎರಡೂ ಪಕ್ಷಗಳು ನಿರ್ಧರಿಸಿವೆ. ಚೌಟಾಲಾ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>