ಸಿಲಿಗುರಿ (ಪಶ್ಚಿಮ ಬಂಗಾಳ): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಾದ್ಯಂತ ದ್ವೇಷ ಮತ್ತು ಹಿಂಸೆಯನ್ನು ಹರಡುವ ಕೆಲಸ ಮಾಡುತ್ತಿದೆ. ಬಡವರು ಮತ್ತು ಯುವಕರ ಹಿತವನ್ನು ಕಡೆಗಣಿಸಿ ಬೃಹತ್ ಕಾರ್ಪೊರೇಟ್ ಸಂಸ್ಥೆಗಳಿಗಾಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದರು.