ಕಾನೂನು ವಿದ್ಯಾರ್ಥಿಗಳಾದ ಶಿವಾಂಗಿ ಅಗರ್ವಾಲ್, ಸತ್ಯಜೀತ್ ಸಾಳ್ವೆ, ವೇದಾಂತ್ ಅಗರ್ವಾಲ್ ಮತ್ತು ಖುಷಿ ಬಂಗಿಯಾ ಸಲ್ಲಿಸಿದ್ದ ಪಿಐಎಲ್ನ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಗಿರೀಶ್ ಕುಲಕರ್ಣಿ ಮತ್ತು ನೀಲಾ ಗೋಖಲೆ ಅವರಿದ್ದ ನ್ಯಾಯಪೀಠವು, ‘ಇದು ರಾಜಕೀಯ ಪ್ರೇರಿತವಾಗಿ ಮತ್ತು ಕ್ಷುಲ್ಲಕ ಕಾರಣಕ್ಕಾಗಿ ಸಲ್ಲಿಸಿರುವ ಅರ್ಜಿ’ ಎಂದು ಅಭಿಪ್ರಾಯಪಟ್ಟಿದೆ.