ನವದೆಹಲಿ : ಹಣ ಅಕ್ರಮ ವರ್ಗಾವಣೆ ತಡೆಕಾಯ್ದೆಯಡಿ ದಾಖಲಿಸಿರುವ ದೂರಿನಲ್ಲಿರುವ ಕೆಲವು ಅಂಶಗಳನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಗೆಜಾರಿ ನಿರ್ದೇಶನಾಲಯ (ಇ.ಡಿ) ಕೊಟ್ಟಿರುವ ಉತ್ತರಕ್ಕೆ ಸ್ಪಷ್ಟನೆ ಕೊಡಲು ರಾಬರ್ಟ್ ವಾದ್ರಾ ಅವರಿಗೆ ದೆಹಲಿ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶವನ್ನು ಬುಧವಾರ ನೀಡಿದೆ.