‘ಅರ್ಜಿದಾರರು ದೇಶದ ಗೌರವಾನ್ವಿತ ಪ್ರಧಾನಿಯ ಉಪನಾಮವನ್ನು ಬಳಸಿಕೊಂಡು ದೇಣಿಗೆ ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪ ಇದೆ. ಅರ್ಜಿದಾರರ ಉಪನಾಮ ಮೋದಿ ಅಲ್ಲ. ಅಲ್ಲದೆ, ಪ್ರಧಾನಿಯವರ ಭಾವಚಿತ್ರವನ್ನು ಕೂಡ ಬಳಸಿಕೊಳ್ಳಲಾಗಿದೆ’ ಎಂದು ನ್ಯಾಯಮೂರ್ತಿ ಅಮಿತ್ ಮಹಾಜನ್ ಅವರು ಕಳೆದ ತಿಂಗಳು ಹೊರಡಿಸಿರುವ ಆದೇಶದಲ್ಲಿ ಹೇಳಿದ್ದಾರೆ.