ನವದೆಹಲಿ: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕುಟುಂಬದ ಕುಡಿ ಆರಾಧ್ಯ ಬಚ್ಚನ್ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡದಂತೆ ಯೂಟ್ಯೂಬ್ ಚಾನೆಲ್ಗಳಿಗೆ ಗುರುವಾರ ನಿರ್ಬಂಧ ಹೇರಿರುವ ದೆಹಲಿ ಹೈಕೋರ್ಟ್, ‘ಇದು ಸಮಾಜದಲ್ಲಿ ಬೇರೂರುತ್ತಿರುವ ರೋಗಗ್ರಸ್ತ ವಿಕೃತ ಮನಸ್ಥಿತಿಗೆ ಹಿಡಿದ ಕೈಗನ್ನಡಿ’ ಎಂದು ವ್ಯಾಖ್ಯಾನಿಸಿದೆ.