ತೆಲಂಗಾಣ ರಾಜ್ಯದ ಮಾನ್ಯ ಪೌರಾಡಳಿತ, ನಗರಾಭಿವೃದ್ಧಿ, ಕೈಗಾರಿಕೆ, ವಾಣಿಜ್ಯ, ಮಾಹಿತಿ ತಂತ್ರಜ್ಞಾನ ಮತ್ತು ಸಂಪರ್ಕ ಖಾತೆ ಸಚಿವರಾದ ಶ್ರೀ @KTRTRS ಅವರನ್ನು ಹೈದರಾಬಾದ್ʼನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಲಾಯಿತು. ಪ್ರಖರ ದೂರದೃಷ್ಟಿಯುಳ್ಳ, ನವೀನ ವಿಚಾರಗಳ, ಸದೃಢ ನಾಯಕತ್ವ-ವ್ಯಕ್ತಿತ್ವದ ಅವರೊಂದಿನ ಚರ್ಚೆ ಬಹಳ ಅರ್ಥಪೂರ್ಣವಾಗಿತ್ತು. 1/2 pic.twitter.com/cD3EladYgQ