ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

PHOTOS | ಮಳೆ ಆರ್ಭಟಕ್ಕೆ ನಲುಗಿದ ಉತ್ತರ ಭಾರತ: ಸಂಕಷ್ಟದಲ್ಲಿ ಜನರು

Published : 4 ಸೆಪ್ಟೆಂಬರ್ 2025, 15:49 IST
Last Updated : 4 ಸೆಪ್ಟೆಂಬರ್ 2025, 15:49 IST
ಫಾಲೋ ಮಾಡಿ
Comments
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ಚೇನಾಬ್‌ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್‌ನಲ್ಲಿ ಚೇನಾಬ್‌ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ

ಪಿಟಿಐ ಚಿತ್ರ

ADVERTISEMENT
ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಮಾರುಕಟ್ಟೆ ಪ್ರದೇಶಕ್ಕೆ ನೀರು ನುಗ್ಗಿದೆ

ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಮಾರುಕಟ್ಟೆ ಪ್ರದೇಶಕ್ಕೆ ನೀರು ನುಗ್ಗಿದೆ

ಪಿಟಿಐ ಚಿತ್ರ

ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ

ದೆಹಲಿಯಲ್ಲಿ ಯಮುನಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದೆ

ಪಿಟಿಐ ಚಿತ್ರ

ಪಂಜಾಬ್‌ನಲ್ಲಿ ನೀರು ತುಂಬಿದ ರಸ್ತೆಯಲ್ಲಿ ಜನರು ಸಾಗಿದರು

ಪಂಜಾಬ್‌ನಲ್ಲಿ ನೀರು ತುಂಬಿದ ರಸ್ತೆಯಲ್ಲಿ ಜನರು ಸಾಗಿದರು

ಪಿಟಿಐ ಚಿತ್ರ

ಜಲಾವೃತಗೊಂಡ ಪ್ರದೇಶಗಳಿಗೆ ತೆರಳಿದ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಮತ್ತಿತರರು ಪರಿಶೀಲನೆ ನಡೆಸಿದರು

ಜಲಾವೃತಗೊಂಡ ಪ್ರದೇಶಗಳಿಗೆ ತೆರಳಿದ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಮತ್ತಿತರರು ಪರಿಶೀಲನೆ ನಡೆಸಿದರು

ಪಿಟಿಐ ಚಿತ್ರ

ಮಥುರಾದ ವಿಶ್ರಮ ಘಾಟ್‌ನಲ್ಲಿ ನೀರಿ ತುಂಬಿರುವುದು

ಮಥುರಾದ ವಿಶ್ರಮ ಘಾಟ್‌ನಲ್ಲಿ ನೀರಿ ತುಂಬಿರುವುದು

ಪಿಟಿಐ ಚಿತ್ರ

ಜಮ್ಮು ಮತ್ತು ಕಾಶ್ಮೀರದ ಬುಡಗಾಮ್‌ ಜಿಲ್ಲೆಯಲ್ಲಿ ಜಲಾವೃತಗೊಂಡ ಮನೆಯ ಬಳಿ ಜನರು ದೋಣಿಯಲ್ಲಿ ಸಾಗಿದರು

ಜಮ್ಮು ಮತ್ತು ಕಾಶ್ಮೀರದ ಬುಡಗಾಮ್‌ ಜಿಲ್ಲೆಯಲ್ಲಿ ಜಲಾವೃತಗೊಂಡ ಮನೆಯ ಬಳಿ ಜನರು ದೋಣಿಯಲ್ಲಿ ಸಾಗಿದರು

ಪಿಟಿಐ ಚಿತ್ರ

ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ನದಿ ಉಕ್ಕಿ ಹರಿದ ಪರಿಣಾಮ ಗ್ರಾಮವೊಂದಕ್ಕೆ ನೀರು ನುಗ್ಗಿದೆ

ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ನದಿ ಉಕ್ಕಿ ಹರಿದ ಪರಿಣಾಮ ಗ್ರಾಮವೊಂದಕ್ಕೆ ನೀರು ನುಗ್ಗಿದೆ

ಪಿಟಿಐ ಚಿತ್ರ

ಪ್ರಯಾಗ್‌ರಾಜ್‌ನಲ್ಲಿ ಗಂಗಾ ನದಿಯ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಗಳು ತೇಲುತ್ತಿವೆ

ಪ್ರಯಾಗ್‌ರಾಜ್‌ನಲ್ಲಿ ಗಂಗಾ ನದಿಯ ನೀರಿನ ಪ್ರಮಾಣ ಹೆಚ್ಚಿದ್ದು, ದೋಣಿಗಳು ತೇಲುತ್ತಿವೆ

ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT