<p><strong>ಹೈದರಾಬಾದ್</strong>: ಹೈದರಾಬಾದ್ ನಗರ ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸುರಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿದ್ದು, ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ.</p>.‘ಲ್ಯಾಟರಲ್ ಎಂಟ್ರಿ’ ಮೂಲಕ ನೇಮಕ ಜಾಹೀರಾತು ರದ್ದು ಮಾಡಿ: UPSCಗೆ ಕೇಂದ್ರ ಪತ್ರ.ದೆಹಲಿಯ ಹಲವು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ತೀವ್ರ ಶೋಧ. <p>ತೆಲಂಗಾಣದ ಜಿಲ್ಲೆಗಳಾದ ವನಪರ್ತಿ, ಹನುಮಕೊಂಡ, ಮಹಬೂಬ್ನಗರ, ನಾಗರಕರ್ನೂಲ್, ನಲಗೊಂಡ, ನಿಜಾಮಾಬಾದ್, ರಂಗಾರೆಡ್ಡಿ, ಸಿದ್ದಿಪೇಟೆ ಜಿಲ್ಲೆಗಳಲ್ಲಿ ಇಂದು (ಮಂಗಳವಾರ) ಭಾರಿ ಮಳೆಯಾಗಿದೆ.</p><p>ಯಾದಾದ್ರಿ ಭುವನಗಿರಿಯಲ್ಲಿ 17 ಸೆಂ.ಮೀ, ಜೋಗುಲಾಂಬ ಗದ್ವಾಲ್, ನಾರಾಯಣಪೇಟೆಯ ಮದ್ದೂರ್ನಲ್ಲಿ 14 ಸೆಂ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.</p><p>ರಾಜ್ಯದ ಆದಿಲಾಬಾದ್, ಕೊಮಾರಂ ಭೀಮ್ ಆಸಿಫಾಬಾದ್, ಮಂಚೇರಿಯಲ್, ನಿರ್ಮಲ್, ವಿಕಾರಾಬಾದ್, ಸಂಗಾರೆಡ್ಡಿ, ಮೇದಕ್, ಕಾಮರೆಡ್ಡಿ, ಮಹಬೂಬ್ನಗರ, ನಾಗರ್ಕರ್ನೂಲ್, ವನಪರ್ತಿ, ನಾರಾಯಣಪೇಟ್, ಜೋಗುಲಾಂಬ ಗದ್ವಾಲ್ ಜಿಲ್ಲೆಗಳಲ್ಲಿ ನಾಳೆಯವರೆಗೂ (ಬುಧವಾರ) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಎಎಂಡಿ) ತಿಳಿಸಿದೆ.</p>.ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ರಾತ್ರಿ ಸಹಾಯಕರು ಯೋಜನೆ ಜಾರಿ.ಆಂಧ್ರಪ್ರದೇಶ: ಕಲಬೆರಕೆ ಆಹಾರ ಸೇವಿಸಿ ಅನಾಥಾಶ್ರಮದ ಮೂವರು ಮಕ್ಕಳು ಸಾವು.<p>ಅದಿಲಾಬಾದ್, ಕೊಮಾರಂ ಭೀಮ್, ಆಸಿಫಾಬಾದ್ ಜಿಲ್ಲೆಗಳ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಐಎಎಂಡಿ ಹೇಳಿದೆ.</p><p>ಸುಮಾರು 40 ವರ್ಷದ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಆತನ ಮೃತದೇಹ ರಾಮನಗರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಜಲಾವೃತಗೊಂಡಿರುವ ಪ್ರದೇಶಗಳಿಗೆ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಹೈದರಾಬಾದ್ ನಗರ ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸುರಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿದ್ದು, ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ.</p>.‘ಲ್ಯಾಟರಲ್ ಎಂಟ್ರಿ’ ಮೂಲಕ ನೇಮಕ ಜಾಹೀರಾತು ರದ್ದು ಮಾಡಿ: UPSCಗೆ ಕೇಂದ್ರ ಪತ್ರ.ದೆಹಲಿಯ ಹಲವು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ತೀವ್ರ ಶೋಧ. <p>ತೆಲಂಗಾಣದ ಜಿಲ್ಲೆಗಳಾದ ವನಪರ್ತಿ, ಹನುಮಕೊಂಡ, ಮಹಬೂಬ್ನಗರ, ನಾಗರಕರ್ನೂಲ್, ನಲಗೊಂಡ, ನಿಜಾಮಾಬಾದ್, ರಂಗಾರೆಡ್ಡಿ, ಸಿದ್ದಿಪೇಟೆ ಜಿಲ್ಲೆಗಳಲ್ಲಿ ಇಂದು (ಮಂಗಳವಾರ) ಭಾರಿ ಮಳೆಯಾಗಿದೆ.</p><p>ಯಾದಾದ್ರಿ ಭುವನಗಿರಿಯಲ್ಲಿ 17 ಸೆಂ.ಮೀ, ಜೋಗುಲಾಂಬ ಗದ್ವಾಲ್, ನಾರಾಯಣಪೇಟೆಯ ಮದ್ದೂರ್ನಲ್ಲಿ 14 ಸೆಂ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.</p><p>ರಾಜ್ಯದ ಆದಿಲಾಬಾದ್, ಕೊಮಾರಂ ಭೀಮ್ ಆಸಿಫಾಬಾದ್, ಮಂಚೇರಿಯಲ್, ನಿರ್ಮಲ್, ವಿಕಾರಾಬಾದ್, ಸಂಗಾರೆಡ್ಡಿ, ಮೇದಕ್, ಕಾಮರೆಡ್ಡಿ, ಮಹಬೂಬ್ನಗರ, ನಾಗರ್ಕರ್ನೂಲ್, ವನಪರ್ತಿ, ನಾರಾಯಣಪೇಟ್, ಜೋಗುಲಾಂಬ ಗದ್ವಾಲ್ ಜಿಲ್ಲೆಗಳಲ್ಲಿ ನಾಳೆಯವರೆಗೂ (ಬುಧವಾರ) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಎಎಂಡಿ) ತಿಳಿಸಿದೆ.</p>.ಕೋಲ್ಕತ್ತದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ರಾತ್ರಿ ಸಹಾಯಕರು ಯೋಜನೆ ಜಾರಿ.ಆಂಧ್ರಪ್ರದೇಶ: ಕಲಬೆರಕೆ ಆಹಾರ ಸೇವಿಸಿ ಅನಾಥಾಶ್ರಮದ ಮೂವರು ಮಕ್ಕಳು ಸಾವು.<p>ಅದಿಲಾಬಾದ್, ಕೊಮಾರಂ ಭೀಮ್, ಆಸಿಫಾಬಾದ್ ಜಿಲ್ಲೆಗಳ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಐಎಎಂಡಿ ಹೇಳಿದೆ.</p><p>ಸುಮಾರು 40 ವರ್ಷದ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಆತನ ಮೃತದೇಹ ರಾಮನಗರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಜಲಾವೃತಗೊಂಡಿರುವ ಪ್ರದೇಶಗಳಿಗೆ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>