ದೆಹಲಿಯ ಪೂರ್ವ ಕೈಲಾಸ ಪ್ರದೇಶದಲ್ಲಿ ಸರ್ಕಾರಿ ಶಾಲೆಯ ಗೋಡೆ ಕುಸಿದು ಬಿದ್ದಿರುವ ಸ್ಥಳಕ್ಕೆ ಬಿಜೆಪಿಯ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚದೇವ ಭಾನುವಾರ ಭೇಟಿ ನೀಡಿದರು –ಪಿಟಿಐ ಚಿತ್ರ
ಹಿಮಾಚಲಪ್ರದೇಶದ ಮಂಡಿ ಬಳಿ ಬಿಯಾಸ್ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದುದು ಭಾನುವಾರ ಕಂಡು ಬಂತು –ಪಿಟಿಐ ಚಿತ್ರ
ದೆಹಲಿಯ ರಸ್ತೆಯಲ್ಲಿ ನಿಂತ ಮಳೆ ನೀರಿನಲ್ಲಿ ಮಕ್ಕಳು ಆಟವಾಡುತ್ತಿದ್ದು ಭಾನುವಾರ ಕಂಡುಬಂತು –ಪಿಟಿಐ ಚಿತ್ರ
ಜಮ್ಮು–ಕಾಶ್ಮೀರದ ಪೂಂಚ್ನಲ್ಲಿ ಕರ್ತವ್ಯನಿರತರಾಗಿದ್ದ ಲಾನ್ಸ್ನಾಯಕ್ ತೇಲುರಾಮ್ ಹಾಗೂ ನಾಯಬ್ ಸುಬೇದಾರ್ ಕುಲದೀಪ್ ಸಿಂಗ್ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ –ಪಿಟಿಐ ಚಿತ್ರ