ನ್ಯಾಯಮೂರ್ತಿಗಳಾದ ಆರ್.ಡಿ. ಧನುಕಾ ಮತ್ತು ಆರ್. ಐ.ಚಾಗ್ಲಾ ಅವರನ್ನೊಳಗೊಂಡ ಪೀಠವು ಮಹಾರಾಷ್ಟ್ರ ಸರ್ಕಾರದ ಪರ ಹಾಜರಾಗಿದ್ದ ವಕೀಲರಿಗೆ ಈ ನಿರ್ದೇಶನ ನೀಡಿದ್ದು, ಸಮಿತಿ ರಚನೆ ಕುರಿತು ನ್ಯಾಯಾಲಯ ನೀಡಿದ ಸಲಹೆಯನ್ನು ಕಾರ್ಯಗತಗೊಳಿಸಬಹುದೇ ಹಾಗೂ ಪ್ರಸ್ತುತ ಉದ್ಭವಿಸಿರುವ ಸಮಸ್ಯೆಗೆ ಇದು ಸೂಕ್ತ ಪರಿಹಾರವಾಗುತ್ತದೆಯೇ‘ ಎಂದು ಕೇಳಿದೆ.